ಭಾಗ್ಯದಾ ಲಕ್ಷ್ಮೀ ಬಾರಮ್ಮಾ ಬಾರಮ್ಮಾ

 

 

ಭಾಗ್ಯದಾ ಲಕ್ಷ್ಮೀ ಬಾರಮ್ಮಾ ಬಾರಮ್ಮಾ
ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ಗೆಜ್ಜೆ ಕಾಲ್ಗಳಾ ಧ್ವನಿಯ ತೋರುತ
ಹೆಜ್ಜೆಯ ಮೇಲೊಂದ್ ಹೆಜ್ಜೆಯನಿಕ್ಕುತ
ಗೆಜ್ಜೆ ಕಾಲ್ಗಳಾ ಧ್ವನಿಯ ತೋರುತ
ಹೆಜ್ಜೆಯ ಮೇಲೊಂದ್ ಹೆಜ್ಜೆಯನಿಕ್ಕುತ
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ
ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ಕನಕ ವೃಷ್ಟಿಯ ಕರೆಯುತ ಬಾರೆ
ಮನಕಾಮನೆಯ ಸಿದ್ದಿಯ ತೋರೆ
ಕನಕವೃಷ್ಟಿಯ ಕರೆಯುತ ಬಾರೆ
ಮನಕಾಮನೆಯ ಸಿದ್ಧಿಯ ತೋರೆ
ದಿನಕರ ಕೋಟಿ ತೇಜದಿ ಹೊಳೆಯುವ
ಜನಕರಾಯನ ಕುಮಾರಿ ಬೇಗ
ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ಅತ್ತಿತ್ತಗಲದೆ ಭಕ್ತರ ಮನೆಯೂಳು
ನಿತ್ಯಮಹೋತ್ಸವ ನಿತ್ಯ ಸುಮಂಗಲ
ಸತ್ಯವ ತೋರುತ ಸಾಧು ಸಜ್ಜನರ
ಚಿತ್ತದಿ ಹೊಳೆಯುವ ಪುತ್ಥಳಿಬೊಂಬೆ
ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ಸಂಖ್ಯೆ ಇಲ್ಲದಾ ಭಾಗ್ಯವ ಕೊಟ್ಟು
ಕಂಕಣ ಕೈಯಾ ತಿರುವುತ ಬಾರೆ
ಕುಂಕುಮಾಂಕಿತೆ ಪಂಕಜಲೋಚನೆ
ವೆಂಕಟರಮಣನ ಬಿಂಕದರಾಣಿ
ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದಾ ಪೂಜೆಯ ವೇಳೆಗೆ
ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದಾ ಪೂಜೆಯ ವೇಳೆಗೆ
ಅಕ್ಕರೆ ಉಳ್ಳ ಅಳಗಿರಿ ರಂಗನ
ಚೊಕ್ಕ ಪುರಂದರ ವಿಠ್ಠಲನ ರಾಣಿ
ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ಬಾರಮ್ಮಾ ಬಾರಮ್ಮಾ ಬಾರಮ್ಮಾ ನಮ್ಮ ಬಾರಮ್ಮಾ
ಭಾಗ್ಯದಾ ಭಾಗ್ಯದಾ ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ

41.7K
1.1K

Comments

ez3hy

ಹನುಮಾನ್ ಚಾಲೀಸಾದ ಮಹತ್ವವೇನು?

ಹನುಮಾನ್ ಚಾಲೀಸಾವು ಹನುಮಂತನ ಸದ್ಗುಣಗಳು ಮತ್ತು ಕಾರ್ಯಗಳನ್ನು ವೈಭವೀಕರಿಸುವ ಗೋಸ್ವಾಮಿ ತುಳಸೀದಾಸರು ರಚಿಸಿದ ಭಕ್ತಿಗೀತೆಯಾಗಿದೆ. ರಕ್ಷಣೆ, ಧೈರ್ಯ ಮತ್ತು ಆಶೀರ್ವಾದದ ಅಗತ್ಯವಿರುವ ಸಮಯದಲ್ಲಿ ಅಥವಾ ದೈನಂದಿನ ದಿನಚರಿಯ ಭಾಗವಾಗಿ ನೀವು ಅದನ್ನು ಪಠಿಸಬಹುದು

ಸಪ್ತರ್ಷಿಗಳೆಂದರೆ ಯಾರು?

ಸಪ್ತರ್ಷಿಗಳು ಏಳು ಜನ ಪ್ರಮುಖ ಋಷಿಗಳು. ಈ ಗುಂಪಿನ ಸದಸ್ಯರು ಪ್ರತಿ ಮನ್ವಂತರಕ್ಕೆ ಬದಲಾಗುತ್ತಾರೆ. ವೈದಿಕ ಖಗೋಳಶಾಸ್ತ್ರದ ಅನುಸಾರ, ಸಪ್ತರ್ಷಿ-ಮಂಡಲ ಅಥವಾ ನಕ್ಷತ್ರಪುಂಜ. ದೊಡ್ಡ ತಾರಾಮಂಡಲವೆಂದರೆ ಅಂಗಿರಸ್, ಅತ್ರಿ, ಕ್ರತು, ಪುಲಹ, ಪುಲಸ್ತ್ಯ, ಮರೀಚೀ, ಹಾಗೂ ವಸಿಷ್ಠ.

Quiz

ಮಹಾತ್ಮಾಗಾಂಧಿಯವರು ಯಾವ ರೀತಿಯ ಜಪವನ್ನು ಶಿಫಾರಸ್ಸು ಮಾಡಿದರು?
Copyright © 2024 | Vedadhara | All Rights Reserved. | Designed & Developed by Claps and Whistles
| | | | |