Jaya Durga Homa for Success - 22, January

Pray for success by participating in this homa.

Click here to participate

ಗೊಂದಲದ ಆಲೋಚನೆಗಳನ್ನು ತೊಡೆದುಹಾಕಲು ಮಂತ್ರ

148.3K
22.2K

Comments

Security Code
69544
finger point down
ಸನಾತನ ಧರ್ಮದ ಬಗ್ಗೆ ತುಂಬಾ ಒಳ್ಳೆಯ ಮಾಹಿತಿಯನ್ನು ಇಲ್ಲಿ ಪಡೆಯುತ್ತೇನೆ 🙏 -ಹನುಮಂತರಾಯ ಮೇಷ್ಟ್ರಿ

ಮಾನಸಿಕ ಸ್ಥೈರ್ಯ ಧೈರ್ಯ ತುಂಬಿ ಮನುಕುಲದ ಉದ್ಧಾರಕ್ಕಾಗಿ ನಿರ್ಮಿತವಾಗಿದೆ ನಿಮ್ಮ ಅತ್ಯುತ್ತಮ ವೆಬ್ ಸೈಟ್ ಬಹಳ ಖುಷಿಯಾಗುತ್ತೆ ಸಕಲವೂ ಈಶ್ವರನ ಇಚ್ಚೆ. -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ

ಸನಾತನ ಧರ್ಮದ ಮಹತ್ವವನ್ನು ತಿಳಿಸುತ್ತದೆ 🌼 -ನಂದಿನಿ ಜೋಶಿ

ಜ್ಞಾನಸಂಪತ್ತಿನ ವರ 😊 -ಆರತಿ ಶೆಟ್ಟಿ

ಈ ಮಂತ್ರವನ್ನು ಕೇಳುವುದು ಒಳ್ಳೆಯದು 🙏 -Sukanya

Read more comments

Knowledge Bank

ಋಗ್ವೇದ ಹಾಗೂ ಬೆಳಕಿನ ವೇಗ‌‌‌‌‌

ಪ್ರಾಚೀನ ಭಾರತೀಯ ಸಂಗ್ರಹ ವಾಗಿರುವ ಋಗ್ವೇದ ವು ಹಿಂದೂಗಳ ಮಹಾ ಗ್ರಂಥ. ಇದರಲ್ಲಿರುವ ಒಂದು ಸೂಕ್ತ (೧-೫೦-೪) ವು ಬಹಳ ಳಕಿನ ವೇಗದ ಕುರಿತಾಗಿ ಹೇಳುತ್ತದೆ ಇದರ ಪ್ರಕಾರ ಸೂರ್ಯ ಕಿರಣವು ೨೨೦೨ಯೋಜನಗಳಷ್ಟು ದೂರವನ್ನು ೧/೨ ನಿಮೇಷದಲ್ಲಿ (೧ ನಿಮೇಷ ಕಣ್ಣುಮಿಟುಕಿಸುವಷ್ಟು ಸಮಯ) ಕ್ರಮಿಸುತ್ತದೆ. ಇದೇ ಪರಿಮಾಣವನ್ನು ಆಧುನಿಕ ವಿಜ್ಞಾನದೊಂದಿಗೆ ಸಮೀಕರಿಸಿದರೆ ಅಂದಾಜು ಇದೇ ಪ್ರಮಾಣದ ಉತ್ತರ ಸಿಗುತ್ತದೆ

ಭ್ರಮಾಧೀನತೆಯಿಂದ ಭ್ರಮಾತೀತತೆಯೆಡೆಗೆ

ಜೀವನದಲ್ಲಿ ನಾವು ಅನೇಕ ಬಾರಿ ನಮ್ಮ ಅರಿವು ಮತ್ತು ವಿವೇಚನೆಯನ್ನು ಮರೆಮಾಚುವ ಭ್ರಮೆಗೆ ಒಳಗಾಗುತ್ತೇವೆ. ಈ ಭ್ರಮೆಗಳು ವಿಭಿನ್ನ ಥರದವುಗಳು: ತಪ್ಪು ಅಭಿಪ್ರಾಯಗಳು, ತಪ್ಪು ನಂಬಿಕೆಗಳು, ಮತ್ತು ಗುರಿಯನ್ನು ತಲುಪಲು ಅಡ್ಡಿಯಾಗುವ ಅನವಶ್ಯಕ ಸವಾಲುಗಳು. ಆದ್ದರಿಂದ, ಉತ್ತಮ ಜ್ಞಾನ ಮತ್ತು ಅರಿವನ್ನು ಬೆಳೆಸಿಕೊಳ್ಳುವುದು ಅಗತ್ಯ. ಪರಿಶೀಲನೆ ಮತ್ತು ಬುದ್ಧಿವಂತಿಕೆಯ ಗುಣವನ್ನು ಮೈಗೂಡಿಸಿಕೊಳ್ಳಬೇಕು. ಹೊಳೆಯುವ ವಸ್ತುಗಳೆಲ್ಲಾ ಬಂಗಾರವಲ್ಲ. ಸತ್ಯಾಸತ್ಯ ಜ್ಞಾನ, ಆಂತರಿಕ ಜ್ಞಾನ, ಮತ್ತು ವಿವೇಚನಾಶೀಲತೆಗಳಿಂದ ಸಂಸಾರ ಸಾಗರವನ್ನು ದಾಟಿ ಪರಮಾತ್ಮನ ಸಾಕ್ಷಾತ್ಕಾರವನ್ನು ಪಡೆಯಲು ಸಾಧ್ಯ. ಜೀವನದ ಜಂಜಾಟಗಳನ್ನು ಪ್ರಬುದ್ಧ ಮನಸ್ಸಿನಿಂದ ಗೆಲ್ಲುವುದು ಖಂಡಿತಾ ಸಾಧ್ಯ. ನಿಜವಾದ ಜ್ಞಾನವಿರುವುದೇ ಜೀವನದ ಉದ್ದೇಶವನ್ನು ಅರಿಯುವುದರಲ್ಲಿ, ನಮ್ಮ ಯೋಗ್ಯತೆಯನ್ನು ಅರಿತು ಉನ್ನತವನ್ನು ಸಾಧಿಸುವುದರಲ್ಲಿ.

Quiz

ಪಾಂಚಾಲಿಯನ್ನು ಅಪಹರಿಸಿದ ರಾಜ ಯಾರು?

ಓಂ ಐಂ ಕ್ರೋಂ ನಮಃ....

ಓಂ ಐಂ ಕ್ರೋಂ ನಮಃ

Mantras

Mantras

ಮಂತ್ರಗಳು

Click on any topic to open

Copyright © 2025 | Vedadhara | All Rights Reserved. | Designed & Developed by Claps and Whistles
| | | | |
Vedahdara - Personalize
Whatsapp Group Icon
Have questions on Sanatana Dharma? Ask here...